4:36 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಗುರುಪುರ ಮಠದಬೈಲು: ಯಕ್ಷಗಾನ ಬಯಲಾಟ ರಜತ ಮಹೋತ್ಸವ ಸಂಭ್ರಮ

03/04/2023, 23:24

ಗುರುಪುರ(reporterkarnataka.com):
ಕಟೀಲು ಯಕ್ಷಗಾನ ಸೇವಾ ಸಮಿತಿ ಹಾಗೂ ಊರ ಹತ್ತು ಸಮಸ್ತರು ಮಠದ ಬೈಲು, ಗುರುಪುರ ಇದರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ವರ್ಷಂಪ್ರತಿ ನಡೆಯುವ ಯಕ್ಷಗಾನ ಬಯಲಾಟದ ರಜತ ಸಂಭ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಪಾಲ್ಗೊಂಡರು.


ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಡಾ. ಭರತ್ ಶೆಟ್ಟಿ ಅವರನ್ನು ಆರ್ಶೀವದಿಸಿದರು.
ಈ ಸಂದರ್ಭದಲ್ಲಿ ಪ್ರಮುಖರು, ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು