7:05 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ

06/04/2023, 11:59

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ.

ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
ಗೋಕಾಕ್ – ಮಹಾಂತೇಶ್ ಕಡದಿ
ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
ಬೀಳಗಿ – ಜೆ.ಟಿ ಪಾಟೀಲ್
ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
ಅಫಜಲಪುರ – ಎಂ.ವೈ ಪಾಟೀಲ್
ಯಾದಗಿರಿ – ಚನ್ನರೆಡ್ಡಿ ಪಾಟೀಲ್
ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
ಬಸವಕಲ್ಯಾಣ – ವಿನಯ್ ಧರಂ ಸಿಂಗ್
ಗಂಗಾವತಿ – ಇಕ್ವಾಲ್ ಅನ್ಸಾರಿ
ನರಗುಮದ್ – ಬಿ.ಆರ್ ಯಾವಗಲ್
ಧಾರವಾಡ – ವಿನಯ್ ಕುಲಕರ್ಣಿ
ಕಲಘಟಗಿ – ಸಂತೋಷ್ ಲಾಡ್
ಸಿರಸಿ – ಭೀಮಣ್ಣ ನಾಯ್ಕ್
ಯೆಲ್ಲಾಪುರ – ವಿ.ಎಸ್ ಪಾಟೀಲ್
ಕೂಡ್ಲಿಗಿ (ಎಸ್‌ಸಿ) ಡಾ.ಶ್ರೀನಿವಾಸ್ ಎನ್.ಟಿ
ಮೊಳಕಾಲ್ಮೂರು – ಎನ್.ವೈ ಗೋಪಾಲಕೃಷ್ಣ
ಚಿತ್ರದುರ್ಗ – ಕೆ.ಸಿ ವೀರೇಂದ್ರ
ಹೊಳ್ಕಕೆರೆ – ಆಂಜನೇಯ ಎಚ್
ಚನ್ನಗಿರಿ – ಬಸವರಾಜು ವಿ ಶಿವಗಂಗ
ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
ಉಡುಪಿ – ಪ್ರಸಾದರಾಜ್ ಕಂಚನ್
ಕಡೂರ್ – ಆನಂದ ಕೆ.ಎಸ್
ತುಮಕೂರು ನಗರ – ಇಕ್ಬಾಲ್ ಅಹ್ಮದ್
ಗುಬ್ಬಿ – ಎಸ್.ಆರ್ ಶ್ರೀನಿವಾಸ್
ಯೆಲಹಂಕ – ಕೇಶವ ರಾಜಣ್ಣ
ಯಶವಂತಪುರ – ಎಸ್.ಬಾಲರಾಜ್‌ ಗೌಡ
ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
ಪದ್ಮನಾಭನಗರ – ವಿ.ರಘುನಾಥ ನಾಯ್ಡು
ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
ಮಂಡ್ಯ – ಪಿ. ರವಿಕುಮಾರ್
ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
ಬೇಲೂರು – ಬಿ.ಶಿವರಾಂ
ಮಡಿಕೇರಿ – ಡಾ.ಮಂತರ್ ಗೌಡ
ಚಾಮುಂಡೇಶ್ವರಿ – ಸಿದ್ದೇಗೌಡ
ಕೊಳ್ಳೇಗಾಲ – ಎ.ಆರ್ ಕೃಷ್ಣ ಮೂರ್ತಿ

ಇತ್ತೀಚಿನ ಸುದ್ದಿ

ಜಾಹೀರಾತು