2:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವೈ.ಎಸ್. ವಿ. ದತ್ತರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ: ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಕಟು ಟೀಕೆ

06/04/2023, 17:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವೈ.ಎಸ್.ವಿ. ದತ್ತ ಅವರಿಗೆ ವಿಶ್ವಾಸ ದ್ರೋಹ ಮಾಡಿದೆ. ವೈ.ಎಸ್.ವಿ. ದತ್ತ ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕಡೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಧನಂಜಯ್ ಹೇಳಿದ್ದಾರೆ.
ಕಡೂರಿನಲ್ಲಿ ಗುರುವಾರ ಮಾಧ್ಯಮ ಜತೆ ಮಾತನಾಡಿದ ಅವರು, ದತ್ತಾಗೆ ಕಾಂಗ್ರೆಸ್ ಗೆ ಹೋಗಿ ಅವಮಾನವಾಗಿದೆ. ಅವರು ಬಂದರೆ ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಲಾಭವಾಗುತ್ತೆ ಎಂದು
ನೇರವಾಗಿ ಜೆಡಿಎಸ್ ಗೆ ಆಹ್ವಾನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು