2:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು