1:18 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು