10:09 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು