8:35 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ- ಡಾ. ಭರತ್ ಶೆಟ್ಟಿ, ದಕ್ಷಿಣ- ವೇದವ್ಯಾಸ ಕಾಮತ್, ಬಂಟ್ವಾಳ- ರಾಜೇಶ್ ನಾಯ್ಕ್; ಅಂಗಾರ, ಮಠಂದೂರಿಗೆ ಟಿಕೆಟ್ ಇಲ್ಲ

11/04/2023, 22:11

ಹೊಸದಿಲ್ಲಿ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಥಮ ಯಾದಿ ಮಂಗಳವಾರ ಬಿಡುಗಡೆಯಾಗಿದ್ದು, ಮಂಗಳೂರು ಉತ್ತರ, ದಕ್ಷಿಣ, ಮೂಡುಬಿದರೆ ಸೇರಿದಂತೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ದೊರಕಿದೆ.
ಮಂಗಳೂರು ಉತ್ತರದಿಂದ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್, ಮೂಡುಬಿದರೆ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಹರೀಶ್ ಪೂಂಜ, ಬಂಟ್ವಾಳ ರಾಜೇಶ್ ನಾಯ್ಕ್ ಅವರಿಗೆ ಟಿಕೆಟ್ ದೊರೆತಿದೆ. ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರಾದ ಅಂಗಾರ ಹಾಗೂ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸುಳ್ಯದಲ್ಲಿ ಭಾಗೀರಥಿ ಮುರುಳ್ಯ ಮತ್ತು ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಗೆ ಮಂಗಳೂರು ಕ್ಷೇತ್ರದಲ್ಲಿ ಸತೀಶ್ ಕುಂಪಲ ಅವರಿಗೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು