12:32 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು

14/07/2021, 12:30

ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ್ದು ವಿನಾಯಕ ದೇವರ ಮತ್ತು ಶ್ರೀ ದೇವಿಯ ಬೆಳ್ಳಿಯ ಪ್ರಭಾವಳಿ, ಎರಡೂ ದೇವರ ಬೆಳ್ಳಿಯ ಮುಖ ಮತ್ತು ಕವಚಗಳು ಹಾಗೂ ಇನ್ನಿತರ ಚಿನ್ನ ಬೆಳ್ಳಿ ಆಭರಣಗಳು ಸೇರಿದಂತೆ ಎರಡು ಕಾಣಿಕೆ ಡಬ್ಬಿಗಳನ್ನು ಕಳ್ಳರು ಕಳವು ಮಾಡಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್,  ಮುಲ್ಕಿ ಪೊಲೀಸ್ ನಿರೀಕ್ಷಕ ಕುಸುಮಾಧರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು