6:14 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಸುಕುಮಾರ್ ಶೆಟ್ಡಿ, ಮೂಡಿಗೆರೆ ಕುಮಾರಸ್ವಾಮಿ ಸಹಿತ 7 ಮಂದಿ ಹಾಲಿಗಳಿಗೆ ಟಿಕೆಟ್ ಮಿಸ್

13/04/2023, 00:31

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ 2ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ. ಬೈಂದೂರಿನ ಹಾಲಿ ಶಾಸಕ ಸುಕುಮಾರ ಶೆಟ್ಡಿ, ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಸಹಿತ 7 ಮಂದಿಗೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿ ಹೈಕಮಾಂಡ್ ಮಂಗಳವಾರ ರಾತ್ರಿ 189 ಮಂದಿಯ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಅದ ಬೆನ್ನಲ್ಲೆ ಬುಧವಾರ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಬೈಂದೂರು ಕ್ಷೇತ್ರಕ್ಕೆ ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೊಸ ಮುಖ ಗುರುರಾಜ ಗಂಟಿಗೊಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೂಡಿಗೆರೆಯ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಹುಬ್ಬಳ್ಳಿ ಸೆಂಟ್ರಲ್ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇಡಲಾಗಿದೆ. ಇನ್ನೂ 12 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು