11:07 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರ ವಿರುದ್ಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಫುಲ್ ಗರಂ; ರೈತರಿಗಾಗಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿರುವುದು ತಪ್ಪೇ?: ಹೈಕಮಾಂಡಿಗೆ ಪ್ರಶ್ನೆ

13/04/2023, 15:50

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@,,gmail.com
ಅಭಿವೃದ್ಧಿ ವಿಷಯದಲ್ಲಿ ರಾಜಿ ಮಾಡದೆ, ಎಲ್ಲ ಜಾತಿ-ಧರ್ಮವನ್ನ ಸಮಾನವಾಗಿ ನಾನು ಕಂಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡಿತೇ? ರೈತರಿಗಾಗಿ ವಿಧಾನಸೌಧದ ಮುಂದೆ ಧರಣಿ ಮಾಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡೀತೇ ಎಂದು ಅವರು ಪರಮಾಶ್ಚರ್ಯ ವ್ಯಕ್ತಪಡಿಸಿದರು.
ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ನೀಡದಿರುವುದು ನೋವು ತಂದಿದೆ. ನಾನು‌ ಶತ್ರುಗಳಗೂ ಕೇಡು ಬಯಸದ ರಾಜಕಾರಣಿ,. ಎಲ್ಲರನ್ನೂ ಪ್ರೀತಿಯಿಂದ ಕಂಡೆ. ನಾನು ಬೆಳೆಸಿದ್ದು ಪಕ್ಷದ ಕಾರ್ಯಕರ್ತರನ್ನ ಮನೆಯವರನ್ನಲ್ಲ.
ಯೋಚಿಸುವ ಶಕ್ತಿ ನಿಮ್ಮಲ್ಲಿದೆ, ನೀವೇ ನನಗೆ ಶಕ್ತಿ ತುಂಬುವ ಕೈಗಳು. ಮುಂದೆಯೂ ನಿಮ್ಮ ಜೊತೆಯೇ ಇರ್ತೇನೆ ಎಂದು ಪಕ್ಷಾಂತರ ಅಥವ ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವನ್ನು ಕುಮಾರಸ್ವಾಮಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು