3:55 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸವದಿ ಕಾಂಗ್ರೆಸ್ ಎಂಟ್ರಿ: ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟಿವ್; ಸಭೆಯ ಮೇಲೆ ಸಭೆ

15/04/2023, 10:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಆಕ್ಟಿವ್ ಆಗಿದ್ದಾರೆ. ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದಾರೆ. ಶಾಸಕ ಮಹೇಶ್ ಕುಮಠಳ್ಳಿ ಜತೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ, ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ.
ಇಬ್ಬರಲ್ಲೂ ನೇರಾ ನೇರಾ ಹಣಾಹಣಿ ನಡೆಯಲಿದೆ.
ಮತ್ತೊಮ್ಮೆ ಅಥಣಿ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಲು ಗೋಕಾಕ್ ಸಾಹುಕಾರ ಪ್ಲಾನ್ ಹಾಕಿದ್ದಾರೆ.
ರಮೇಶ್ ಜಾರಕಿಹೊಳಿ ಅಥಣಿ ಬಂದು ಗೌಪ್ಯವಾಗಿ ಹಲವು ಕಾಂಗ್ರೆಸ್ ನಾಯಕರ ಬೇಟಿಯಾಗಿದ್ದಾರೆ ಎನ್ನಲಾಗಿದೆ. ಶಿವಣಗಿ ಸಾಂಸ್ಕ್ರತಿಕ ಭವನದಲ್ಲಿ ಬೃಹತ್ ಸಮಾವೇಶ ನಡೆಸಿತು.

ಇತ್ತೀಚಿನ ಸುದ್ದಿ

ಜಾಹೀರಾತು