10:38 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ಭೇಟಿ: ಪಾದುಕೆ ದರ್ಶನ, ಪೂಜೆ ಸಲ್ಲಿಕೆ

15/04/2023, 22:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.
ತನ್ನ ಕಾರ್ಯಕರ್ತರ ಜೊತೆ ದೀಪಕ್ ದೊಡ್ಡಯ್ಯ ಅವರು ದತ್ತಪೀಠಕ್ಕೆ ಭೇಟಿ ನೀಡಿದರು.
ಹಾಲಿ ಶಾಸಕ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ ಪ್ರಸಕ್ತ ಚುನಾವಣೆಯಲ್ಲಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ.
ಚುನಾವಣೆ ಪ್ರಚಾರಕ್ಕೂ ಮುನ್ನ ದತ್ತಾತ್ರೇಯನ ಪಾದುಕೆ ದರ್ಶನನ್ನು ದೀಪಕ್ ಮಾಡಿದ್ದಾರೆ.


ಹತ್ತಾರು ವರ್ಷದ ಹೋರಾಟದ ಫಲವಾಗಿ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಿದೆ.ದತ್ತಪೀಠದ ಅಭಿವೃದ್ಧಿಗೆ ಸದಾ ಸಿದ್ದ ಇರುತ್ತೇನೆ. ಮೂಡಿಗೆರೆ ಕ್ಷೇತ್ರದಿಂದ ಆಯ್ಕೆ ಆಗಿ ಬರಲು ದತ್ತನ ಆಶೀರ್ವಾದ ಪಡೆದಿದ್ದೇನೆ. ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲಿ ಇರುತ್ತದೆ ಎಂದು ದತ್ತ ಪಾದುಕೆ ದರ್ಶನದ ಬಳಿಕ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು