9:28 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 18:20

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು