11:26 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 18:20

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು