7:16 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 16:50

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು