4:49 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಹೆಚ್ಚು ಜನರಿಂದ ರೋಡ್ ಶೋ

20/04/2023, 18:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಾಥ್ ನೀಡಿದರು.
10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ದೀಪಕ್ ದೊಡ್ಡಯ್ಯ ಅವರು ರೋಡ್ ಶೋ ನಡೆಸಿದರು. ಪಕ್ಷದ ಕಚೇರಿಯಿಂದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ಸಿಟಿ ರವಿ ಅವರು ಮಾಜಿ ಶಾಸಕ ಕುಮಾರಸ್ವಾಮಿ ವಿರುದ್ಧ ಆಣೆ ಪ್ರಮಾಣದ ವಿಚಾರವನ್ನು ಪ್ರಸ್ತಾಪಿಸಿ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ದೋಖ ಮಾಡಿದ ವ್ಯಕ್ತಿ ಎಚ್ ಡಿ ಕುಮಾರಸ್ವಾಮಿಗೆ ಡೋಕ ಮಾಡದೆ ಇರ್ತಾರ ಅಂತ ಲೇವಡಿ ಮಾಡಿದರು.
ಕುಮಾರಸ್ವಾಮಿ ವಿರುದ್ಧ ನೇರವಾಗಿ ಕಿಡಿ ಕಾರಿದ ಸಿ ಟಿ ರವಿ. ಬೆಕ್ಕು ಕದ್ದು ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗೋದಿಲ್ವೇ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು