1:51 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಎಚ್. ಡಿ. ತಮ್ಮಯ್ಯ ಬೃಹತ್ ರೋಡ್ ಶೋ

20/04/2023, 21:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com
ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ಮಾಡಿದ್ದಾರೆ.


ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಕಾಂಗ್ರೆಸ್ ವತಿಯಿಂದ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಮೆರವಣಿಗೆ ಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಪ್ರಚಾರದ ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು. ಭಾರೀ ವಿರೋಧ ನಡುವೆ ಹೆಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್ ಹೈ ಕಮಾಂಡ್ ಮಣೆ ಹಾಕಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು