9:59 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಎಚ್. ಡಿ. ತಮ್ಮಯ್ಯ ಬೃಹತ್ ರೋಡ್ ಶೋ

20/04/2023, 21:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com
ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ಮಾಡಿದ್ದಾರೆ.


ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಕಾಂಗ್ರೆಸ್ ವತಿಯಿಂದ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಮೆರವಣಿಗೆ ಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಪ್ರಚಾರದ ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು. ಭಾರೀ ವಿರೋಧ ನಡುವೆ ಹೆಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್ ಹೈ ಕಮಾಂಡ್ ಮಣೆ ಹಾಕಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು