5:12 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆ ರಾಜ್ಯದಲ್ಲಿ ಪ್ರಥಮ, ಉಡುಪಿ ದ್ವಿತೀಯ, ಕೊಡಗು 3ನೇ ಸ್ಥಾನ

21/04/2023, 11:07

ಬೆಂಗಳೂರು(reporterkarnata.com): ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡರದಿದೆ.
ದ.ಕ. ಜಿಲ್ಲೆ ಶೇ.95.33 ಪಲಿತಾಂಶದೊಂದಿಗೆ ರಾಜ್ಯಕ್ಕೆ ಅಗ್ರ ಸ್ಥಾನ ಪಡೆದಿದೆ. ಉಡುಪಿ ಶೇ.95.24 ಫಲಿತಾಂಶ ಪಡೆದಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ.
ಕೊಡುಗು ಜಿಲ್ಲೆಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ. ಕರಾವಳಿ ಜಿಲ್ಲೆಗಳು ಪರೀಕ್ಷೆ ಫಲತಾಂಶದಲ್ಲಿ ಸಿಂಹಪಾಲು ಪಡೆದುಕೊಂಡಿದೆ. ಬೆಳಿಗ್ಗೆ 11 ಗಂಟೆ ಬಳಿಕ ಅಧಿಕೃತ ವೆಬ್‌ಸೈಟ್ www.karresults.nic.in ನಲ್ಲಿ ಪಡೆಯಬಹುದು. ಪಿಯುಸಿ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಿದ್ದು. ಒಂದು ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಅಪ್‌ಡೇಟ್ ಆಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು