4:44 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವೃದ್ಧ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ; ಮಾನವೀಯತೆ ಮರೆತು ಗುಂಡಿಗೆಸೆದು ಕೊಲೆಗೈದ ಶಂಕೆ

22/04/2023, 11:44

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಾಂ

ಬೆಳಗಾವಿ ಜಿಲ್ಲೆಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿಯ ಸಂಬರಗಿ ಗ್ರಾಮದ ಜಂಬಗಿ ಸೀಮೆ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವೃದ್ಧರೊಬ್ಬರನ್ನು ಗುಂಡಿಗೆ ಎಸೆದು ಕೊಲೆ ಮಾಡಿ ಪರಾರಿಯಾದ ಅಮಾನವೀಯ ಘಟನೆ ನಡೆದಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಹೊರವಲಯದಲ್ಲಿ ಬಾವಿಯಲ್ಲಿ ವೃದ್ಧರ ಶವ ಪತ್ತೆಯಾಗಿದೆ.
ಮೃತರನ್ನು ಅಪ್ಪಣ್ಣ ಸಿದ್ರಾಯ ಕೋಳಿ (85) ಎಂದು ಗುರುತಿಸಲಾಗಿದೆ. ಅಪ್ಪಣ್ಣ ಅವರು ಮನೆಯಿಂದ ಸಂಬಂಧಿಕರ ಮನೆಗೆ ತೆರಳುವಾಗ ಅಪರಿಚಿತ ವಾಹನವೊಂದು ವೇಗದಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಅಪ್ಪಣ್ಣ ತೀವ್ರ ಗಾಯಗೊಂಡಿದ್ದು, ನಂತರ ಅವರನ್ನು ಸುಮಾರು 200 ಅಡಿ ಅಂತರದಲ್ಲಿರುವ ಗುಂಡಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು