7:22 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು