10:48 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು