1:22 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು