5:21 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ

22/04/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ.
ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ಅವರು ಮೂಕ ಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದರು. ಚಿಕ್ಕಮಗಳೂರು ನಗರದ ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನದಲ್ಲಿ ಈ ಘಟನೆ ನಡೆದಿದೆ.


ರಂಜಾನ್ ವೇಳೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸು ವೇಳೆ ಕಾಂಗ್ರೆಸ್ ಪ್ರಚಾರ ನಡೆಸಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು
ಮುಸ್ಲಿಮರ ಸಮಾಧಾನಕ್ಕೆ ಮುಂದಾದರು. ನಂತರ ಸ್ಥಳದಿಂದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಕಾಲ್ಕಿತ್ತರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಮುಜುಗರಕ್ಕೀಡಾದರು.
ಚಿಕ್ಕಮಗಳೂಲ್ಲಿ ಸಿ.ಟಿ.ರವಿ-ಹೆಚ್.ಡಿ.ತಮ್ಮಯ್ಯ ನೇರಾನೇರ ಹಣಾಹಣಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು