10:57 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ

22/04/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ.
ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ಅವರು ಮೂಕ ಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದರು. ಚಿಕ್ಕಮಗಳೂರು ನಗರದ ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನದಲ್ಲಿ ಈ ಘಟನೆ ನಡೆದಿದೆ.


ರಂಜಾನ್ ವೇಳೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸು ವೇಳೆ ಕಾಂಗ್ರೆಸ್ ಪ್ರಚಾರ ನಡೆಸಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು
ಮುಸ್ಲಿಮರ ಸಮಾಧಾನಕ್ಕೆ ಮುಂದಾದರು. ನಂತರ ಸ್ಥಳದಿಂದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಕಾಲ್ಕಿತ್ತರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಮುಜುಗರಕ್ಕೀಡಾದರು.
ಚಿಕ್ಕಮಗಳೂಲ್ಲಿ ಸಿ.ಟಿ.ರವಿ-ಹೆಚ್.ಡಿ.ತಮ್ಮಯ್ಯ ನೇರಾನೇರ ಹಣಾಹಣಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು