6:50 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬಸ್ಥರಿಂದ ಚಂಡಿಕಾಯಾಗ; 15 ಋತ್ವಿಜರು ಭಾಗಿ

23/04/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಕುಟುಂಬದಿಂದ ಚಂಡಿಕಾ ಯಾಗ ನಡೆಯಿತು.
ಯಾಗ ಶಾಲೆಗೆ ಬಂದ ಡಿಕೆಶಿ ಕುಟುಂಬ ಯಾಗ ಮುಗಿಯುವವರೆಗೆ ಯಾಗ ಶಾಲೆಯಲ್ಲೇ ಇದ್ದು, ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 11 ಗಂಟೆವರೆಗೆ ಯಾಗದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಹಾಗೂ ಕುಟುಂಬಸ್ಥರು
ಪಾಲ್ಗೊಂಡಿದ್ದರು.


ಅಧಿಕಾರಕ್ಕಾಗಿ ರಾಜ-ಮಹಾರಾಜರು ಚಂಡಿಕಾ ಯಾಗ ನಡೆಸುತ್ತಿದ್ದರು. 15 ಋತ್ವಿಜರು ಯಾಗದಲ್ಲಿ ಪಾಲ್ಗೊಂಡಿದ್ದರು. ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್. ದ್ವಾರಕಾನಾಥ್ ನೇತೃತ್ವದಲ್ಲಿ ಯಾಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು