3:44 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

23/04/2023, 12:37

ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.
ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು