5:15 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

23/04/2023, 12:37

ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.
ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು