9:09 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ

23/04/2023, 19:22

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ
ಇಲ್ಲಿ ಘಟಾನುಘಟಿ ಅಂತ ಯಾರು ಇಲ್ಲ ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದರು.

ನಾನು ಯಾವ ಆಮಿಷ ತೋರಿಲ್ಲ‌. ಸಾವಿರಾರು ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಅದು ನಮ್ಮ ಮೇಲಿನ ಅಭಿಮಾನ ಅಷ್ಟೇ. ಒಬ್ಬ ಸಂತನಾಗಿ ಅಖಾಡಕ್ಕೆ ಇಳಿದ್ದಿದ್ದೇನೆ. ಜನ ಆಶೀರ್ವಾದ ಮಾಡುತ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು