6:59 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ

23/04/2023, 19:22

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ
ಇಲ್ಲಿ ಘಟಾನುಘಟಿ ಅಂತ ಯಾರು ಇಲ್ಲ ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದರು.

ನಾನು ಯಾವ ಆಮಿಷ ತೋರಿಲ್ಲ‌. ಸಾವಿರಾರು ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಅದು ನಮ್ಮ ಮೇಲಿನ ಅಭಿಮಾನ ಅಷ್ಟೇ. ಒಬ್ಬ ಸಂತನಾಗಿ ಅಖಾಡಕ್ಕೆ ಇಳಿದ್ದಿದ್ದೇನೆ. ಜನ ಆಶೀರ್ವಾದ ಮಾಡುತ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು