11:18 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ

24/04/2023, 22:38

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ರಣರಂಗಕ್ಕೆ ಇಳಿಸದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ.
ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು