6:38 AM Sunday5 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಆಡಳಿತ ಸೌಧದಿಂದ ಮತದಾರರ ಜಾಗೃತಿ ಜಾಥಾ

25/04/2023, 12:19

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧ ದಿಂದ ಮತದಾರರ ಜಾಗೃತಿ ಜಾಥಾ ಮಂಗಳವಾರ ನಡೆಯಿತು.



ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಡಾ. ಕುಮಾರ್, ಮಂಗಳೂರು ವಿವಿ ಉಪ ಕುಲಪತಿ
ಪ್ರೊ. ಪಿ.‌ ಸುಬ್ರಮಣ್ಯ ಯಡಪಡಿತ್ತಾಯ,
ರಿಜಿಸ್ಟ್ರಾರ್ ಪ್ರೊ. ಕಿಶೋರ್ ಕುಮಾರ್ ಸಿ.ಕೆ,
ವಿದ್ಯಾರ್ಥಿ ಕ್ಷೇಮ ಪಾಲನ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ, ವಿವಿ ಜನ ಶಿಕ್ಷಣ ಟ್ರಸ್ಟ್ ನ ಶೀನ ಶೆಟ್ಟಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು