12:47 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸೂರ್ಯಾಘಾತ: ಚುನಾವಣಾ ಪ್ರಚಾರದ ವೇಳೆ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

29/04/2023, 14:39

ವಿಜಯನಗರ(reporterkarnataka.com): ಚುನಾವಣಾ ಪ್ರಚಾರದ ವೇಳೆ ಸೂರ್ಯಾಘಾತ(ಸನ್ ಸ್ಟ್ರೋಕ್) ದಿಂದ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಸಿದ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್. ಟಿ. ಶ್ರೀನಿವಾಸ್ ಅವರ ಪರವಾಗಿ ಪ್ರಚಾರ ಮಾಡಲು ಕೂಡ್ಲಿಗಿಗೆ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ನಂತರ ಕಾರು ಹತ್ತಿ ಮೇಲೇರಿ ಜನರತ್ತ ಕೈಬೀಸುತ್ತಿದ್ದಂತೆ ಸಿದ್ದರಾಮಯ್ಯ ಅವರು ನಿಶಕ್ತಿಗೊಂಡು ಕುಸಿದರು. ಅಷ್ಟರಲ್ಲೇ ಅವರ ಬೀಳದಂತೆ ಅಂಗರಕ್ಷಕರು ಮತ್ತು ವೈದ್ಯರು ತಡೆದರು. ನಂತರ ವೈದ್ಯರು ಅವರನ್ನು ಕಾರಿನಲ್ಲಿ ಕುಳ್ಳಿರಿಸಿ ಗ್ಲುಕೋಸ್ ನೀಡಿದರು. ಸಿದ್ದರಾಮಯ್ಯ ಅವರು ಬಳಿಕ ಕಾಂಗ್ರೆಸ್ ಅಭ್ಯರ್ಥಿ ಡಾ. ಶ್ರೀನಿವಾಸ್ ಅವರ ಮನೆಗೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು