12:47 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ವೈದ್ಯರ ಕಾರು: ಅಪಾಯದಿಂದ ಪಾರು

15/07/2021, 20:23

ಮಂಗಳೂರು(reporterkarnataka news):  ಭಾರಿ ಮಳೆಯ ನಡುವೆ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಕಾರು ಪಂಪ್‌ವೆಲ್ ಫ್ಲೈ ಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ವೈದ್ಯರ ಕಾರು ತೆರಳುತ್ತಿತ್ತು. ಆ ವೇಳೆಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಚೆಲ್ಲಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ. ನಂತರ ಸ್ಥಳೀಯ ನಾಗರಿಕರ ನೆರವಿನಿಂದ ಪೊಲೀಸರು ಸರ್ವಿಸ್ ರಸ್ತೆಗೆ ಜಾರಿದ ಕಾರನ್ನು ರಸ್ತೆಯಲ್ಲಿ ತಂದು ನಿಲ್ಲಿಸಿದರು.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು