5:37 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ವೈದ್ಯರ ಕಾರು: ಅಪಾಯದಿಂದ ಪಾರು

15/07/2021, 20:23

ಮಂಗಳೂರು(reporterkarnataka news):  ಭಾರಿ ಮಳೆಯ ನಡುವೆ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಕಾರು ಪಂಪ್‌ವೆಲ್ ಫ್ಲೈ ಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ವೈದ್ಯರ ಕಾರು ತೆರಳುತ್ತಿತ್ತು. ಆ ವೇಳೆಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಚೆಲ್ಲಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ. ನಂತರ ಸ್ಥಳೀಯ ನಾಗರಿಕರ ನೆರವಿನಿಂದ ಪೊಲೀಸರು ಸರ್ವಿಸ್ ರಸ್ತೆಗೆ ಜಾರಿದ ಕಾರನ್ನು ರಸ್ತೆಯಲ್ಲಿ ತಂದು ನಿಲ್ಲಿಸಿದರು.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು