2:19 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ

30/04/2023, 16:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂದಿಯನ್ನು ಹಾಕಲಾಗುವುದು ಎಂದು ಅಥಣಿ ಚುನಾವಣಾ ಪ್ರಭಾರಿ ವಿಜಯ ಕುಮಾರ್ ಹೇಳಿದರು.
ಅಥಣಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ನಾಳೆಯಿಂದಲೇ ವಿಭಿನ್ನ ರೀತಿಯ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ವಿಶೇಷವಾಗಿ ಅದರಲ್ಲಿ ಮೆಹಂದಿ ಅಭಿಯಾನ, ತಿಲಕ ಅಭಿಯಾನ ಹಾಗೂ ರಂಗೋಲಿ ಅಭಿಯಾನವನ್ನೂ ಹಮ್ಮಿಕೊಳ್ಳಲಾಗುವುದು.
ಎಷ್ಟು ಜನ ಮೆಹಂದಿ ತೆಗೆದು ಕೊಳ್ಳುತ್ತಾರೆ ಆಯಾ ಮನೆಯ ಮತಗಳು ಬಿಜೆಪಿ ಪಕ್ಷಕ್ಕೆ ಬರುತ್ತವೆ ಎಂದು ಖಾತರಿ ಯಾಗುತ್ತದೆ ಹಾಗೂ ಅದೆ ರೀತಿ ರಂಗೋಲಿ ಅಭಿಯಾನ, ತಿಲಕ ಅಭಿಯಾನ ಕೂಡ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು