1:14 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಏಪ್ರಿಲ್ ತಿಂಗಳ ಸಹಾಯಹಸ್ತ ಎಡಪದವು ಪ್ರೇಮಾಗೆ ಹಸ್ತಾಂತರ

02/05/2023, 23:35

ಮೂಡುಬಿದರೆ(reporterkarnataka.com): ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ಸಂಸ್ಥೆಯ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿರುವ ದ.ಕ. ಜಿಲ್ಲೆಯ ಎಡಪದವು ಗ್ರಾಮದ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೆಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ
ಬಜಪೆ, ಭಾಸ್ಕರ ದೇವಾಡಿಗ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಗಣೇಶ್ ಪೈ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಲಿಲೇಶ್ ಕಟೀಲು, ರಂಗನಾಥ ರಾವ್,ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ ಮುಂಬಯಿ, ಶಾರದಾ ಅಂಚನ್, ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ್ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಾಝೀಕ್, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು