1:54 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಏಪ್ರಿಲ್ ತಿಂಗಳ ಸಹಾಯಹಸ್ತ ಎಡಪದವು ಪ್ರೇಮಾಗೆ ಹಸ್ತಾಂತರ

02/05/2023, 23:35

ಮೂಡುಬಿದರೆ(reporterkarnataka.com): ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ಸಂಸ್ಥೆಯ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿರುವ ದ.ಕ. ಜಿಲ್ಲೆಯ ಎಡಪದವು ಗ್ರಾಮದ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೆಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ
ಬಜಪೆ, ಭಾಸ್ಕರ ದೇವಾಡಿಗ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಗಣೇಶ್ ಪೈ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಲಿಲೇಶ್ ಕಟೀಲು, ರಂಗನಾಥ ರಾವ್,ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ ಮುಂಬಯಿ, ಶಾರದಾ ಅಂಚನ್, ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ್ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಾಝೀಕ್, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು