10:11 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ

03/05/2023, 12:51

ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಆತಂಕವಾದ ನಿಗ್ರಹಕ್ಕೆ ಬಿಜೆಪಿ ಸರಕಾರವು ಹೆಣಗಾಡುತ್ತಿದೆ. ಆದರೆ ಕಾಂಗ್ರೆಸ್ ಆತಂಕವಾದಲ್ಲಿ ತೊಡಗಿದವರಿಗೆ ಬೆಂಬಲ ನೀಡುತ್ತಿದೆ. ಅವರನ್ನು ಬಿಡುಗಡೆ ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.


ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭಾರತಕ್ಕೆ ವಿದೇಶಗಳಲ್ಲಿ ಗೌರವ ಹೆಚ್ಚಾಗಿದೆ. ಆಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ, ಜಪಾನ್ ಸೇರಿದಂತೆ ವಿಶ್ವದ ಮೂಲೆ ಮೂಲೆಗಳಲ್ಲಿ ಭಾರತ ಪರ ಜೈಕಾರ ಕೇಳಿ ಬರುತ್ತಿದೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಎಂದು ಅವರು ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ, ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ಉಮಾನಾಥ ಕೋಟ್ಯಾನ್, ಆಶಾ ತಿಮ್ಮಪ್ಪ. ಭಾಗೀರಥಿ
ಮುರಳ್ಯ, ಸತೀಶ್ ಕುಂಪಲ, ಹರೀಶ್ ಪೂಂಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು