1:53 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಂದ ಕನ್ನಡಕ್ಕೆ ಅವಮಾನ: ಮರಾಠಿಗರ ಓಲೈಕೆಗೆ ಮರಾಠಿ ಭಾಷೆಯಲ್ಲಿ ಮತಯಾಚನೆ

04/05/2023, 21:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@mail.com

ಕಾಗವಾಡ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಉದ್ದಕ್ಕೂ ಪಕ್ಕದ ರಾಜ್ಯವಾದ ಮಹಾರಾಷ್ಟ್ರದ ಮರಾಠಿ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ.
ನಾನು ಯಾವುದೇ ಕಾರಣಕ್ಕೂ ಕನ್ನಡಕ್ಕೆ ಅವಮಾನಿಸುವುದಿಲ್ಲ. ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಹೇಳಿದ ಶಾಸಕ ಈಗ ಮತ್ತೆ ಮರಾಠಿಯಲ್ಲಿ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಬಿಜೆಪಿ ಪಕ್ಷದ ಮತ ಓಲೈಕೆಗೆ ಕನ್ನಡ ಭಾಷೆಯನ್ನು ಮರೆತು ಮರಾಠಿಯಲ್ಲಿ ಮತ ಕೇಳುತ್ತಿರುವುದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಸ್ಪಷ್ಟವಾಗಿ ಕಾಣುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು