6:00 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯ ಅಸೆಂಬ್ಲಿ ಎಲೆಕ್ಷನ್: ಶೇ. 48ರಷ್ಟು ಅಭ್ಯರ್ಥಿಗಳು 5ರಿಂದ 12ನೇ ತರಗತಿ ಪಾಸ್!

05/05/2023, 01:29

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿ ಗಳ ಪೈಕಿ ಶೇ.48ರಷ್ಟು ಅಭ್ಯರ್ಥಿಗಳು 5ರಿಂದ ದ್ವಿತೀಯ ಪಿಯುಸಿ ವರೆಗೆ ಮಾತ್ರ ಶಿಕ್ಷಣ ಪಡೆದವರಾಗಿದ್ದಾರೆ. ಶೇ.43ರಷ್ಟು ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದವರಾಗಿದ್ದಾರೆ‌.
20ರಿಂದ 40 ವರ್ಷ ವಯಸ್ಸಿನೊಳಗಿನ 832 ಮಂದಿ ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. 41ರಿಂದ 60 ವರ್ಷದೊಳಗಿನ 1356 ಮಂದಿ ಸ್ಪರ್ಧಿಸುತ್ತಿದ್ದಾರೆ. 61ರಿಂದ 80 ವರ್ಷದೊಳಗಿನ 389 ಮಂದಿ ಸ್ಪರ್ಧಿಗಳಿದ್ದಾರೆ. 81 ವರ್ಷ ಮೇಲ್ಪಟ್ಡ 9 ಮಂದಿ ಅಭ್ಯರ್ಥಿ ಗಳು ಜಯದ ನಿರೀಕ್ಷೆಯಲ್ಲಿದ್ದಾರೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು