7:08 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ರಾಜ್ಯ ಅಸೆಂಬ್ಲಿ ಎಲೆಕ್ಷನ್: ಶೇ. 48ರಷ್ಟು ಅಭ್ಯರ್ಥಿಗಳು 5ರಿಂದ 12ನೇ ತರಗತಿ ಪಾಸ್!

05/05/2023, 01:29

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿ ಗಳ ಪೈಕಿ ಶೇ.48ರಷ್ಟು ಅಭ್ಯರ್ಥಿಗಳು 5ರಿಂದ ದ್ವಿತೀಯ ಪಿಯುಸಿ ವರೆಗೆ ಮಾತ್ರ ಶಿಕ್ಷಣ ಪಡೆದವರಾಗಿದ್ದಾರೆ. ಶೇ.43ರಷ್ಟು ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದವರಾಗಿದ್ದಾರೆ‌.
20ರಿಂದ 40 ವರ್ಷ ವಯಸ್ಸಿನೊಳಗಿನ 832 ಮಂದಿ ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. 41ರಿಂದ 60 ವರ್ಷದೊಳಗಿನ 1356 ಮಂದಿ ಸ್ಪರ್ಧಿಸುತ್ತಿದ್ದಾರೆ. 61ರಿಂದ 80 ವರ್ಷದೊಳಗಿನ 389 ಮಂದಿ ಸ್ಪರ್ಧಿಗಳಿದ್ದಾರೆ. 81 ವರ್ಷ ಮೇಲ್ಪಟ್ಡ 9 ಮಂದಿ ಅಭ್ಯರ್ಥಿ ಗಳು ಜಯದ ನಿರೀಕ್ಷೆಯಲ್ಲಿದ್ದಾರೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು