10:37 AM Tuesday11 - March 2025
ಬ್ರೇಕಿಂಗ್ ನ್ಯೂಸ್
APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಕಂಕನಾಡಿ ಗರೋಡಿ ಕ್ಷೇತ್ರಕ್ಕೆ ಭೇಟಿ

05/05/2023, 23:20

ಮಂಗಳೂರು(reporterkarnataka.com): ನಗರದ ಕಂಕನಾಡಿ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಶುಕ್ರವಾರ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಗರೋಡಿ ಶ್ರೀ ಬೈದರ್ಕಳ ಕ್ಷೇತ್ರದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಮಾಜಿ ಕಾರ್ಪೊರೇಟರ್ ಸಬಿತ ಮಿಸ್ಕಿತ್, ವಾರ್ಡ್ ಅಧ್ಯಕ್ಷ ಹೇಮಂತ್, ಭರತ್ ರಾಮ್, ಆಶಿತ್ ಪಿರೇರಾ, ಸತೀಶ್ ಪೆಂಗಲ್, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು