8:30 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಪಾದಯಾತ್ರೆ ಮೂಲಕ ಮತಯಾಚನೆ

06/05/2023, 09:24

ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರ ಶುಕ್ರವಾರ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿರುವ ಮಾರ್ಕೆಟ್ ನ ಅಂಗಡಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸದಾಶಿವ ರಾವ್ , ತೋಮಸ್ ಮತಯಾಸ್ , ಅಬ್ದುಲ್ ಸಮದ್, ಕುಶಲ್ ಕುಮಾರ್ , ಉಪೇಂದ್ರ ನಾಯಕ್ ,ಪ್ರಶಾಂತ್ ಹೆಬ್ಬಾರ್, ಅಕ್ಬರ್, ರೋಬೋಟ್ ಫ್ರಾಂಕ್ಲಿನ್ ರೇಗೋ, ಫ್ಲೋರಿನ ವೇಗಸ್ ಮುಂತಾದವರು ಜತೆಗಿದ್ದರು.


ಸಾಮಾಜಿಕ ಹಾಗೂ ಧಾರ್ಮಿಕ ದುರೀಣರಾದ ವಿಜಯನಾಥ ವಿಠಲ ಶೆಟ್ಟಿ ಅವರು ಆಮ್ ಆದ್ಮಿ ಪಾರ್ಟಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು