10:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು