7:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ

16/07/2021, 18:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ ರೈತರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಸರಿಯಾಗಿ ರಸ ಗೊಬ್ಬರಗಳು, ಬಿತ್ತನೆಯ ಬೀಜಗಳು ದೊರೆಯುತ್ತಿಲ್ಲ. ರಸ ಗೊಬ್ಬರಗಳನ್ನು ಎಂಆರಪಿ ದರಕ್ಕಿಂತ ಹೆಚ್ಚಿಗೆ ನೀಡುವುದು ಕಂಡು ಬಂದಿದೆ. ಸಂಬರಗಿ ಗ್ರಾಮದಲ್ಲಿ ಪ್ರಿಯ ವೈನ್ಸ್ ತೆರವು ಮಾಡಲು ರೈತ ಮುಖಂಡರು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರು ಸೇರಿ ಸುಮಾರು 1 ತಿಂಗಳಿಂದ ಶ್ರಮ ಪಟ್ಟು ಬೇಕಾದ ದಾಖಲಾತಿಗಳನ್ನು ಸಂಬಂಧ ಪಟ್ಟ ಅಧಿಖಾರಿಗಳಿಗೆ ಕೊಟ್ಟಿದ್ದು ಕೂಡಲೇ ವೈನ್ಸ್ ಶಾಪ್ ನ್ನ್ ತೆರವು ಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿರುವ ಎಲ್ಲ ರೈತರು ಸೇರಿ ಹೋರಾಟಕ್ಕೆ ಇಳಿವುದಾಗಿ ಎಚ್ಚರಿಕೆ ಕೊಟ್ಟರು.

ರೈತರು ಯಾವುದೇ ಜಾತಿ, ಭಾಷೆ, ಧರ್ಮ, ಶ್ರೀಮಂತ-ಬಡವ ಎಂಬ ಬೇಧ ಮಾಡದೇ ಒಗ್ಗಟ್ಟಾಗಿರಲು ಅವರು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು