10:57 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು