5:58 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ

17/07/2021, 13:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿಕೆಯನ್ನು ಕುರಿತು ಸಮಾಜದಲ್ಲಿ ಸರಿ-ತಪ್ಪು ಮಾಡುವ ಕುರಿತು ಒಳ್ಳೆಯ ಸುದ್ದಿ ತರಲಿ ಸಮಾಜದಲ್ಲಿ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾ ಅದಾಗಲಿ ಎಂದು ಹಾರೈಸಿದರು.

ಯಾರು ಹೇಳಲಾಗದಂತಹ ವಿಷಯವನ್ನು ಪತ್ರಿಕಾ ಮುಖಾಂತರ ಸಾಮಾಜಕ್ಕೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ ಅನಿಸಿಕೊಂಡಿರುವ ಪತ್ರಿಕಾರಂಗಕ್ಕೆ

ಸಮಾಜದಲ್ಲಿ ತಮ್ಮದೇ ಆದ ಗೌರವವಿದೆ. ನಿಮ್ಮ ಜನಬಲ ಪತ್ರಿಕೆ ಸಮಾಜದಲ್ಲಿ ಒಳ್ಳೆ ಹೆಸರು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಹನುಮಂತಪ್ಪ ಮುದ್ದಾಪುರ್ ಹನುಮೇಶ್ ಬಾಗೋಡಿ ಸಿದ್ದನಗೌಡ ತುರುವಿಹಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆ ಕಾರ್ಯಕ್ರಮದಲ್ಲಿ ಬಾಗಿಯಾಗಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು