9:26 PM Thursday17 - April 2025
ಬ್ರೇಕಿಂಗ್ ನ್ಯೂಸ್
Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ

17/07/2021, 13:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿಕೆಯನ್ನು ಕುರಿತು ಸಮಾಜದಲ್ಲಿ ಸರಿ-ತಪ್ಪು ಮಾಡುವ ಕುರಿತು ಒಳ್ಳೆಯ ಸುದ್ದಿ ತರಲಿ ಸಮಾಜದಲ್ಲಿ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾ ಅದಾಗಲಿ ಎಂದು ಹಾರೈಸಿದರು.

ಯಾರು ಹೇಳಲಾಗದಂತಹ ವಿಷಯವನ್ನು ಪತ್ರಿಕಾ ಮುಖಾಂತರ ಸಾಮಾಜಕ್ಕೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ ಅನಿಸಿಕೊಂಡಿರುವ ಪತ್ರಿಕಾರಂಗಕ್ಕೆ

ಸಮಾಜದಲ್ಲಿ ತಮ್ಮದೇ ಆದ ಗೌರವವಿದೆ. ನಿಮ್ಮ ಜನಬಲ ಪತ್ರಿಕೆ ಸಮಾಜದಲ್ಲಿ ಒಳ್ಳೆ ಹೆಸರು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಹನುಮಂತಪ್ಪ ಮುದ್ದಾಪುರ್ ಹನುಮೇಶ್ ಬಾಗೋಡಿ ಸಿದ್ದನಗೌಡ ತುರುವಿಹಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆ ಕಾರ್ಯಕ್ರಮದಲ್ಲಿ ಬಾಗಿಯಾಗಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು