6:36 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ

17/07/2021, 13:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿಕೆಯನ್ನು ಕುರಿತು ಸಮಾಜದಲ್ಲಿ ಸರಿ-ತಪ್ಪು ಮಾಡುವ ಕುರಿತು ಒಳ್ಳೆಯ ಸುದ್ದಿ ತರಲಿ ಸಮಾಜದಲ್ಲಿ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಪತ್ರಿಕಾ ಅದಾಗಲಿ ಎಂದು ಹಾರೈಸಿದರು.

ಯಾರು ಹೇಳಲಾಗದಂತಹ ವಿಷಯವನ್ನು ಪತ್ರಿಕಾ ಮುಖಾಂತರ ಸಾಮಾಜಕ್ಕೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗ ಅನಿಸಿಕೊಂಡಿರುವ ಪತ್ರಿಕಾರಂಗಕ್ಕೆ

ಸಮಾಜದಲ್ಲಿ ತಮ್ಮದೇ ಆದ ಗೌರವವಿದೆ. ನಿಮ್ಮ ಜನಬಲ ಪತ್ರಿಕೆ ಸಮಾಜದಲ್ಲಿ ಒಳ್ಳೆ ಹೆಸರು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಹನುಮಂತಪ್ಪ ಮುದ್ದಾಪುರ್ ಹನುಮೇಶ್ ಬಾಗೋಡಿ ಸಿದ್ದನಗೌಡ ತುರುವಿಹಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತ ಹೆಚ್ಚಿನ ಸಂಖ್ಯೆ ಕಾರ್ಯಕ್ರಮದಲ್ಲಿ ಬಾಗಿಯಾಗಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು